ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…