ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್ಸಿ ಬ್ಯಾಂಕುಗಳು ಸಹ ಎಂಸಿಎಲ್ಅರ್ ಕಡಿತಗೊಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.