ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್ಸಿ ಬ್ಯಾಂಕುಗಳು ಸಹ ಎಂಸಿಎಲ್ಅರ್ ಕಡಿತಗೊಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…