ಸುದ್ದಿ

ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

26

ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್‍ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್‍ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್‍ಸಿ ಬ್ಯಾಂಕುಗಳು ಸಹ ಎಂಸಿಎಲ್‍ಅರ್ ಕಡಿತಗೊಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

    ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
    ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…