ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್ಸಿ ಬ್ಯಾಂಕುಗಳು ಸಹ ಎಂಸಿಎಲ್ಅರ್ ಕಡಿತಗೊಳಿಸಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.