News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಎಸ್ ಬಿಐ ಬ್ಯಾಂಕ್ ಗ್ರಾಹಕರಿಗೊಂದು ಶುಭ ಸುದ್ದಿ,.!

26

ನವದೆಹಲಿ,  ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ.

ಎಸ್‍ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ.

ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20 ಬಿಪಿಎಸ್ ಕಡಿತಗೊಳಿಸಲಾಗಿದೆ. ಎಲ್ಲ ಹೊಸ ಬಡ್ಡಿ ದರಗಳು ಸೆ. 10ರಿಂದ ಅನ್ವಯವಾಗಲಿವೆ. ಬಿಪಿಎಸ್ ಕಡಿತಗೊಂಡ ಪರಿಣಾಮ ಒಂದು ವರ್ಷದ ಅವಧಿಯ ಎಂಸಿಎಲ್‍ಆರ್ 8.25% ರಿಂದ 8.15% ಕ್ಕೆ ಇಳಿಕೆಯಾಗಲಿದೆ.

ಎಸ್‍ಬಿಐ ಜೊತೆಗೆ ಎಕ್ಸಿಸ್ ಬ್ಯಾಂಕ್, ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಐಡಿಬಿಐ ಮತ್ತು ಐಡಿಎಫ್‍ಸಿ ಬ್ಯಾಂಕುಗಳು ಸಹ ಎಂಸಿಎಲ್‍ಅರ್ ಕಡಿತಗೊಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…