ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ. ಈ ಯೋಜನೆ ಯಾವುದೆಂದರೆ ‘ಎಸ್ಬಿಐ ಬ್ಯಾಂಕನೊಂದಿಗೆ ಕೆಲಸ ಮಾಡಿ ಮತ್ತು ಪ್ರತಿ ತಿಂಗಳಿಗೆ 15000 ಪಡೆಯಿರಿ’. ಈ ಯೋಜನೆಯ ಕುರಿತಾದ ವೀಡಿಯೊ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತಿಂಗಳಿಗೆ 15,000 ರೂಪಾಯಿಗಳನ್ನು ಗಳಿಸಲು ಸುವರ್ಣ ಅವಕಾಶವನ್ನು ನೀಡುತ್ತಿದೆ. ಬ್ಯಾಂಕ್ ತನ್ನ ಯೋಜನಾ ಅಡಿಯಲ್ಲಿ ಖಾತೆದಾರರು ಬ್ಯಾಂಕನೊಂದಿಗೆ ಕೂಡಿ ಕೆಲಸ ಮಾಡುವ ಮೂಲಕ ತಿಂಗಳಿಗೆ 15000 ರೂಪಾಯಿಗಳನ್ನು ಗಳಿಸುವ ಅವಕಾಶವನ್ನು ನೀಡಿದೆ.

ಈ ಯೋಜನೆ ಏನೆಂದರೆ ನೀವು ಬ್ಯಾಂಕಿನಲ್ಲಿ 13 ತಿಂಗಳ ಕಾಲ ಕೆಲಸ ಮಾಡಬೇಕಾಗುವದು ಬ್ಯಾಂಕು “ಯುವ ಸಹಭಾಗಿತ್ವ(ಯೂಥ್ ಫಾಲೋಶಿಪ್)”ವನ್ನು ಆಯೋಜಿಸುತ್ತಿದೆ ಎಂದು ಬ್ಯಾಂಕ್ ತಿಳಿಸಿದೆ. ಎಸ್ಬಿಐ ಪ್ರಾರಂಭಿಸಿದ ಯೂಥ್ ಫೆಲೋಶಿಪ್ ಕಾರ್ಯಕ್ರಮದಡಿಯಲ್ಲಿ ನೀವು ಗ್ರಾಮಗಳ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗುತ್ತದೆ. ಈ ಫೆಲೋಶಿಪ್ ಅಡಿಯಲ್ಲಿ, ನೀವು ಹಳ್ಳಿಯಲ್ಲಿ ಕೆಲಸ ಮಾಡಬೇಕು. ನೀವು ಹಳ್ಳಿಯ ಜನರಿಗೆ ಮತ್ತು ಅಲ್ಲಿಯ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕಾಗುತ್ತದೆ. ಅದಕ್ಕಾಗಿ ಬೇಕಾಗುವ ಎಲ್ಲ ಸೌಲಭ್ಯಗಳು ಬ್ಯಾಂಕ್ ನಿಮಗೆ ಒದಗಿಸುತ್ತದೆ.

ಈ ಕೆಲಸಕ್ಕೆ ಬೇಕಾಗುವ ಎಲ್ಲ ಮಾಹಿತಿಯ ಕುರಿತು ತರಬೇತಿ ಬ್ಯಾಂಕ್ ನ ವತಿಯಿಂದ ನೀಡಲಾಗುವುದು . ಈ ಕಾರ್ಯಕ್ರಮದಡಿಯಲ್ಲಿ, ಗ್ರಾಜುಯೇಟ್ ಮತ್ತು ಯಂಗ್ ಪ್ರೊಫೆಷನಲ್ಸ್ 13 ತಿಂಗಳುಗಳ ಕಾಲ ಎನ್ ಜಿ ಓ ಗಳೊಂದಿಗೆ ಹಳ್ಳಿಯಲ್ಲಿ ಕೆಲಸ ಮಾಡುಲಾಗುತ್ತದೆ, ಇದಕ್ಕಾಗಿ ಅವರು ತಿಂಗಳಿಗೆ 15000 ರೂ ಗಳ ಈ ಕೆಲಸವನ್ನು ಹೇಗೆ ಮಾಡಬೇಕೆಂಬುದನ್ನು ಬ್ಯಾಂಕ್ ನಿಮಗೆ ತಿಳಿಸಿ ಕೊಡುತ್ತದೆ.

ಎಸ್ಬಿಐನ ಖಾತೆದಾರರಿಗೆ ಈ ಕಾರ್ಯಕ್ರಮದ ಆಧಾರದ ಮೇಲೆ ವೀಡಿಯೊ ಪ್ರಾರಂಭವಾಯಿತು, ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊದ ವೀಕ್ಷಣೆ ಹೆಚ್ಚಾಗುತ್ತಿದೆ. ಲಕ್ಷಾಂತರ ಜನರು ನಿರಂತರವಾಗಿ ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಇಲ್ಲಿಯವರೆಗೆ, ಲಕ್ಷಾಂತರ ಜನರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಎಲ್ಲದಕ್ಕೂ ಉತ್ತಮ, ಎಸ್ಬಿಐ 15 ಸಾವಿರ ಫೆಲೋಷಿಪ್ ನಿಧಿಗಳ ಜೊತೆಗೆ ಈ ಕೆಲಸಕ್ಕಾಗಿ ನಿಮಗೆ ತರಬೇತಿ ನೀಡುವುದು ಮತ್ತು ಭೇಟಿ, ಆಹಾರ ಮತ್ತು ಭೋಜನ ವೆಚ್ಚಗಳಿಗಾಗಿ ಕೂಡ ಪಾವತಿಸಲಿದೆ. ಇದಲ್ಲದೆ, ಕೋರ್ಸ್ ಮುಗಿದ ನಂತರ, ನೀವು ಬ್ಯಾಂಕಿನಿಂದ 30 ಸಾವಿರ ರೂಪಾಯಿಗಳ ಮರುಪಾವತಿ ಭತ್ಯೆಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೀಡಿಯೊ ನೋಡಲು ಕ್ಲಿಕ್ ಮಾಡಿ:https://youtu.be/8oMdSZGhCsc
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…