ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ. ಈ ಯೋಜನೆ ಯಾವುದೆಂದರೆ ‘ಎಸ್ಬಿಐ ಬ್ಯಾಂಕನೊಂದಿಗೆ ಕೆಲಸ ಮಾಡಿ ಮತ್ತು ಪ್ರತಿ ತಿಂಗಳಿಗೆ 15000 ಪಡೆಯಿರಿ’. ಈ ಯೋಜನೆಯ ಕುರಿತಾದ ವೀಡಿಯೊ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತಿಂಗಳಿಗೆ 15,000 ರೂಪಾಯಿಗಳನ್ನು ಗಳಿಸಲು ಸುವರ್ಣ ಅವಕಾಶವನ್ನು ನೀಡುತ್ತಿದೆ. ಬ್ಯಾಂಕ್ ತನ್ನ ಯೋಜನಾ ಅಡಿಯಲ್ಲಿ ಖಾತೆದಾರರು ಬ್ಯಾಂಕನೊಂದಿಗೆ ಕೂಡಿ ಕೆಲಸ ಮಾಡುವ ಮೂಲಕ ತಿಂಗಳಿಗೆ 15000 ರೂಪಾಯಿಗಳನ್ನು ಗಳಿಸುವ ಅವಕಾಶವನ್ನು ನೀಡಿದೆ.

ಈ ಯೋಜನೆ ಏನೆಂದರೆ ನೀವು ಬ್ಯಾಂಕಿನಲ್ಲಿ 13 ತಿಂಗಳ ಕಾಲ ಕೆಲಸ ಮಾಡಬೇಕಾಗುವದು ಬ್ಯಾಂಕು “ಯುವ ಸಹಭಾಗಿತ್ವ(ಯೂಥ್ ಫಾಲೋಶಿಪ್)”ವನ್ನು ಆಯೋಜಿಸುತ್ತಿದೆ ಎಂದು ಬ್ಯಾಂಕ್ ತಿಳಿಸಿದೆ. ಎಸ್ಬಿಐ ಪ್ರಾರಂಭಿಸಿದ ಯೂಥ್ ಫೆಲೋಶಿಪ್ ಕಾರ್ಯಕ್ರಮದಡಿಯಲ್ಲಿ ನೀವು ಗ್ರಾಮಗಳ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗುತ್ತದೆ. ಈ ಫೆಲೋಶಿಪ್ ಅಡಿಯಲ್ಲಿ, ನೀವು ಹಳ್ಳಿಯಲ್ಲಿ ಕೆಲಸ ಮಾಡಬೇಕು. ನೀವು ಹಳ್ಳಿಯ ಜನರಿಗೆ ಮತ್ತು ಅಲ್ಲಿಯ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕಾಗುತ್ತದೆ. ಅದಕ್ಕಾಗಿ ಬೇಕಾಗುವ ಎಲ್ಲ ಸೌಲಭ್ಯಗಳು ಬ್ಯಾಂಕ್ ನಿಮಗೆ ಒದಗಿಸುತ್ತದೆ.

ಈ ಕೆಲಸಕ್ಕೆ ಬೇಕಾಗುವ ಎಲ್ಲ ಮಾಹಿತಿಯ ಕುರಿತು ತರಬೇತಿ ಬ್ಯಾಂಕ್ ನ ವತಿಯಿಂದ ನೀಡಲಾಗುವುದು . ಈ ಕಾರ್ಯಕ್ರಮದಡಿಯಲ್ಲಿ, ಗ್ರಾಜುಯೇಟ್ ಮತ್ತು ಯಂಗ್ ಪ್ರೊಫೆಷನಲ್ಸ್ 13 ತಿಂಗಳುಗಳ ಕಾಲ ಎನ್ ಜಿ ಓ ಗಳೊಂದಿಗೆ ಹಳ್ಳಿಯಲ್ಲಿ ಕೆಲಸ ಮಾಡುಲಾಗುತ್ತದೆ, ಇದಕ್ಕಾಗಿ ಅವರು ತಿಂಗಳಿಗೆ 15000 ರೂ ಗಳ ಈ ಕೆಲಸವನ್ನು ಹೇಗೆ ಮಾಡಬೇಕೆಂಬುದನ್ನು ಬ್ಯಾಂಕ್ ನಿಮಗೆ ತಿಳಿಸಿ ಕೊಡುತ್ತದೆ.

ಎಸ್ಬಿಐನ ಖಾತೆದಾರರಿಗೆ ಈ ಕಾರ್ಯಕ್ರಮದ ಆಧಾರದ ಮೇಲೆ ವೀಡಿಯೊ ಪ್ರಾರಂಭವಾಯಿತು, ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊದ ವೀಕ್ಷಣೆ ಹೆಚ್ಚಾಗುತ್ತಿದೆ. ಲಕ್ಷಾಂತರ ಜನರು ನಿರಂತರವಾಗಿ ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಇಲ್ಲಿಯವರೆಗೆ, ಲಕ್ಷಾಂತರ ಜನರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಎಲ್ಲದಕ್ಕೂ ಉತ್ತಮ, ಎಸ್ಬಿಐ 15 ಸಾವಿರ ಫೆಲೋಷಿಪ್ ನಿಧಿಗಳ ಜೊತೆಗೆ ಈ ಕೆಲಸಕ್ಕಾಗಿ ನಿಮಗೆ ತರಬೇತಿ ನೀಡುವುದು ಮತ್ತು ಭೇಟಿ, ಆಹಾರ ಮತ್ತು ಭೋಜನ ವೆಚ್ಚಗಳಿಗಾಗಿ ಕೂಡ ಪಾವತಿಸಲಿದೆ. ಇದಲ್ಲದೆ, ಕೋರ್ಸ್ ಮುಗಿದ ನಂತರ, ನೀವು ಬ್ಯಾಂಕಿನಿಂದ 30 ಸಾವಿರ ರೂಪಾಯಿಗಳ ಮರುಪಾವತಿ ಭತ್ಯೆಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೀಡಿಯೊ ನೋಡಲು ಕ್ಲಿಕ್ ಮಾಡಿ:https://youtu.be/8oMdSZGhCsc
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….