ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ. ಈ ಯೋಜನೆ ಯಾವುದೆಂದರೆ ‘ಎಸ್ಬಿಐ ಬ್ಯಾಂಕನೊಂದಿಗೆ ಕೆಲಸ ಮಾಡಿ ಮತ್ತು ಪ್ರತಿ ತಿಂಗಳಿಗೆ 15000 ಪಡೆಯಿರಿ’. ಈ ಯೋಜನೆಯ ಕುರಿತಾದ ವೀಡಿಯೊ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತಿಂಗಳಿಗೆ 15,000 ರೂಪಾಯಿಗಳನ್ನು ಗಳಿಸಲು ಸುವರ್ಣ ಅವಕಾಶವನ್ನು ನೀಡುತ್ತಿದೆ. ಬ್ಯಾಂಕ್ ತನ್ನ ಯೋಜನಾ ಅಡಿಯಲ್ಲಿ ಖಾತೆದಾರರು ಬ್ಯಾಂಕನೊಂದಿಗೆ ಕೂಡಿ ಕೆಲಸ ಮಾಡುವ ಮೂಲಕ ತಿಂಗಳಿಗೆ 15000 ರೂಪಾಯಿಗಳನ್ನು ಗಳಿಸುವ ಅವಕಾಶವನ್ನು ನೀಡಿದೆ.

ಈ ಯೋಜನೆ ಏನೆಂದರೆ ನೀವು ಬ್ಯಾಂಕಿನಲ್ಲಿ 13 ತಿಂಗಳ ಕಾಲ ಕೆಲಸ ಮಾಡಬೇಕಾಗುವದು ಬ್ಯಾಂಕು “ಯುವ ಸಹಭಾಗಿತ್ವ(ಯೂಥ್ ಫಾಲೋಶಿಪ್)”ವನ್ನು ಆಯೋಜಿಸುತ್ತಿದೆ ಎಂದು ಬ್ಯಾಂಕ್ ತಿಳಿಸಿದೆ. ಎಸ್ಬಿಐ ಪ್ರಾರಂಭಿಸಿದ ಯೂಥ್ ಫೆಲೋಶಿಪ್ ಕಾರ್ಯಕ್ರಮದಡಿಯಲ್ಲಿ ನೀವು ಗ್ರಾಮಗಳ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗುತ್ತದೆ. ಈ ಫೆಲೋಶಿಪ್ ಅಡಿಯಲ್ಲಿ, ನೀವು ಹಳ್ಳಿಯಲ್ಲಿ ಕೆಲಸ ಮಾಡಬೇಕು. ನೀವು ಹಳ್ಳಿಯ ಜನರಿಗೆ ಮತ್ತು ಅಲ್ಲಿಯ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕಾಗುತ್ತದೆ. ಅದಕ್ಕಾಗಿ ಬೇಕಾಗುವ ಎಲ್ಲ ಸೌಲಭ್ಯಗಳು ಬ್ಯಾಂಕ್ ನಿಮಗೆ ಒದಗಿಸುತ್ತದೆ.

ಈ ಕೆಲಸಕ್ಕೆ ಬೇಕಾಗುವ ಎಲ್ಲ ಮಾಹಿತಿಯ ಕುರಿತು ತರಬೇತಿ ಬ್ಯಾಂಕ್ ನ ವತಿಯಿಂದ ನೀಡಲಾಗುವುದು . ಈ ಕಾರ್ಯಕ್ರಮದಡಿಯಲ್ಲಿ, ಗ್ರಾಜುಯೇಟ್ ಮತ್ತು ಯಂಗ್ ಪ್ರೊಫೆಷನಲ್ಸ್ 13 ತಿಂಗಳುಗಳ ಕಾಲ ಎನ್ ಜಿ ಓ ಗಳೊಂದಿಗೆ ಹಳ್ಳಿಯಲ್ಲಿ ಕೆಲಸ ಮಾಡುಲಾಗುತ್ತದೆ, ಇದಕ್ಕಾಗಿ ಅವರು ತಿಂಗಳಿಗೆ 15000 ರೂ ಗಳ ಈ ಕೆಲಸವನ್ನು ಹೇಗೆ ಮಾಡಬೇಕೆಂಬುದನ್ನು ಬ್ಯಾಂಕ್ ನಿಮಗೆ ತಿಳಿಸಿ ಕೊಡುತ್ತದೆ.

ಎಸ್ಬಿಐನ ಖಾತೆದಾರರಿಗೆ ಈ ಕಾರ್ಯಕ್ರಮದ ಆಧಾರದ ಮೇಲೆ ವೀಡಿಯೊ ಪ್ರಾರಂಭವಾಯಿತು, ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊದ ವೀಕ್ಷಣೆ ಹೆಚ್ಚಾಗುತ್ತಿದೆ. ಲಕ್ಷಾಂತರ ಜನರು ನಿರಂತರವಾಗಿ ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಇಲ್ಲಿಯವರೆಗೆ, ಲಕ್ಷಾಂತರ ಜನರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಎಲ್ಲದಕ್ಕೂ ಉತ್ತಮ, ಎಸ್ಬಿಐ 15 ಸಾವಿರ ಫೆಲೋಷಿಪ್ ನಿಧಿಗಳ ಜೊತೆಗೆ ಈ ಕೆಲಸಕ್ಕಾಗಿ ನಿಮಗೆ ತರಬೇತಿ ನೀಡುವುದು ಮತ್ತು ಭೇಟಿ, ಆಹಾರ ಮತ್ತು ಭೋಜನ ವೆಚ್ಚಗಳಿಗಾಗಿ ಕೂಡ ಪಾವತಿಸಲಿದೆ. ಇದಲ್ಲದೆ, ಕೋರ್ಸ್ ಮುಗಿದ ನಂತರ, ನೀವು ಬ್ಯಾಂಕಿನಿಂದ 30 ಸಾವಿರ ರೂಪಾಯಿಗಳ ಮರುಪಾವತಿ ಭತ್ಯೆಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೀಡಿಯೊ ನೋಡಲು ಕ್ಲಿಕ್ ಮಾಡಿ:https://youtu.be/8oMdSZGhCsc
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…