ಸುದ್ದಿ

‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

25

ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ.

ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಸ್ಥಳೀಯ ಭಾಷೆಯಲ್ಲೇಪರೀಕ್ಷೆ ಎದುರಿಸಬಹುದು.

ಆದರೆ, ಈ ಹುದ್ದೆಗೆ ಅರೆ ಕೌಶಲ್ಯ ಕಾರ್ಮಿಕರಿಗೆ ನಿಗದಿಯಾಗಿರುವ ವೇತನ ಸಿಗಲಿದೆ. ಅಂದರೆ8 ಸಾವಿರ ರೂ.ವರೆಗೆ ಲಭಿಸಲಿದೆ. ಇದು ಅಪ್ರೆಂಟಿಸ್ ಹುದ್ದೆಯಾದ್ದರಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿಕೆಲಸದ ಅನುಭವಕ್ಕಾಗಿ ಈ ಅವಕಾಶ ಪಡೆದುಕೊಳ್ಳಬಹುದು. ಅಂದಹಾಗೆ ಹೆಚ್ಚಿನ ಮಾಹಿತಿಗೆ sbi.co.in ಗೆಭೇಟಿಕೊಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.