ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.
ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.
ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.