ಸುದ್ದಿ, ಸ್ಪೂರ್ತಿ

3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

185

ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • ಸುದ್ದಿ

    ಟಾಟಾಸ್ಕೈ ಬಳಕೆ ಮಾಡುವರಿಗೊಂದು ಸಿಹಿ ಸುದ್ದಿ, ಇನ್ಮುಂದೆ ವಾಟ್ಸಪ್‌ನಲ್ಲಿ ಬ್ಯಾಲೆನ್ಸ್ ತಿಳಿಯಬಹುದು, ಏಗೆಂದು ಇದನ್ನೊಮ್ಮೆ ಓದಿ …!

    ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್‌ಫೋನ್‌ ಡಿವೈಸ್‌ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್‌ಗಳು ಅತ್ಯುತ್ತಮ ಸಾಥ್‌ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್‌ ಸಂಸ್ಥೆಯು ವಾಟ್ಸಪ್‌ ಪ್ಲಾಟ್‌ಫಾರ್ಮ್‌ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್‌ ಬ್ಯುಸಿನೆಸ್‌ ಅಕೌಂಟ್‌ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್‌ನ…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀತಾಫಲ ಹಣ್ಣು ಸೇವಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ..?ಒಮ್ಮೆ ತಿಂದು ನೋಡಿ

    ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…