ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.
ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.
ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.