ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.