ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…