ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.