ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…