ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಈ ರಾಜ್ಯದ ಮುಖ್ಯಮಂತ್ರಿ ಇದುವರೆಗೂ ಅಧಿಕಾರ ಕಳೆದುಕೊಂಡಿಲ್ಲ , ತಿಂಗಳಿಗೆ 5 ಸಾವಿರ ಪಡಿಯುವ ಭಾರತದ ಅತ್ಯಂತ ಭರವಸೆ ಮೂಡಿಸಿದ ಮುಖ್ಯಮಂತ್ರಿ ಇವರೇ ಮಾಣಿಕ್ ಸರ್ಕಾರ್.
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…