ಸುದ್ದಿ, ಸ್ಪೂರ್ತಿ

3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

186

ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ತಾನೇ ಸ್ಕಾರ್ಪಾ, ಈತ ಬ್ರೆಜಿಲ್ ದೇಶಕ್ಕೆ ಸೇರಿದ ದೊಡ್ಡ ಬಿಸಿನೆಸ್ ಮ್ಯಾನ್, ಇಷ್ಟು ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ರೂಪಾಯಿ ಬೆಲೆಬಾಳುವ ಕಾರನ್ನ ನಾಳೆ 11 ಘಂಟೆಗೆ ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೇನೆ ನಿಮಗೆ ಇಷ್ಟ ಇದ್ದರೆ ಕಾರಿನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಸಂದೇಶವನ್ನ ಕಳುಹಿಸುತ್ತಾನೆ. ಇನ್ನು ಇದನ್ನೇ ಕೇಳಿ ಶಾಕ್ ಆದ ಅಲ್ಲಿನ ಜನರು ಈತನಿಗೆ ಹುಚ್ಚು ಹಿಡಿದಿದೆಯಾ, ಇಷ್ಟು ದುಬಾರಿ ಕಾರನ್ನ ಸಮಾಧಿ ಮಾಡುವ ಯಾವುದಾದರೂ ಅನಾಥ ಆಶ್ರಮಕ್ಕೆ ಕೊಟ್ಟಿದ್ದರೆ ಆ ಕಾರನ್ನ ಮಾರಾಟ ಮಾಡಿ ಅದರಿಂದ ಬರುವ ಹಣವನ್ನ ಅವರು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡುತ್ತಿದ್ದರು ಎಂದು ಜನರು ಮಾತನಾಡಿಕೊಂಡರು. ಇನ್ನು ಉದ್ಯಮಿ ತಾನೇ ಸ್ಕಾರ್ಪಾ ತಾನು ಹೇಳಿದಂತೆ ತನ್ನ ಕಾರನ್ನ ಸಮಾಧಿ ಮಾಡಲು ದೊಡ್ಡ ಗುಂಡಿಯನ್ನ ತಗೆಯುತ್ತಾನೆ ಮತ್ತು ಇದನ್ನ ನೋಡಲು ಸಾವಿರಾರು ಜನರು ಅಲ್ಲಿಗೆ ಬರುತ್ತಾರೆ.

ಇನ್ನು ಈ ದೃಶ್ಯವನ್ನ ಸೆರೆ ಹಿಡಿಯಲು ನೂರಾರು ಕ್ಯಾಮೆರಾ ಮ್ಯಾನ್ ಗಳು ತಮ್ಮ ಕ್ಯಾಮೆರಾ ಆನ್ ಮಾಡಿ ನಿಂತರು, ಇನ್ನು ತನ್ನ ಕಾರನ್ನ ಸಮಾಧಿಯ ಗುಂಡಿಯಲ್ಲಿ ಬಿಟ್ಟ ತಾನೇ ಸ್ಕಾರ್ಪಾ ಇನ್ನೇನು ಮಣ್ಣನ್ನ ಮುಚ್ಚಬೇಕು ಅನ್ನುವ ಸಮಯದಲ್ಲಿ ಕಾರನ್ನ ಯೂ ಟರ್ನ್ ಮಾಡಿ ನಾನು ನನ್ನ ಮನಸ್ಸನ್ನ ಬದಲಿಸಿಕೊಂಡಿದ್ದೇನೆ ಮತ್ತು ನಾನು ಕಾರನ್ನ ಸಮಾಧಿ ಮಾಡುತ್ತಿಲ್ಲ ಎಂದು ಗುಂಡಿಯಿಂದ ಕಾರನ್ನ ವಾಪಾಸ್ ತೆಗೆಯುತ್ತಾನೆ. ನಾನು ಮೂರೂ ಕೋಟಿ ತುಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡುತ್ತೇನೆ ಎಂದು ಹೇಳಿದಾಗ ಎಲ್ಲರೂ ನನ್ನನ್ನ ಬೈದರು ಆದರೆ ನಾನು ಈಗ ಅವರಿಗೆ ಕೇಳುವ ಒಂದೇ ಒಂದು ಪ್ರಶ್ನೆ ಏನು ಅಂದರೆ ನನ್ನ ಕಾರಿಗಿಂತ ಅತ್ಯಮೂಲ್ಯವಾದ ಮನುಷ್ಯನ ಲಿವರ್, ಕಿಡ್ನಿ, ಹೃದಯ ಮತ್ತು ಕಣ್ಣನ್ನ ಯಾಕೆ ನೀವು ಸುಡುತ್ತೀರಾ ಮತ್ತು ಹೂತು ಹಾಕುತ್ತೀರಾ ಮತ್ತು ತುಂಬಾ ಅಮೂಲ್ಯವಾದ ಅವುಗಳನ್ನ ನೀವು ಯಾಕೆ ದಾನ ಮಾಡುತ್ತಿಲ್ಲ ಎಂದು ಜನರಿಗೆ ಪ್ರಶ್ನೆ ಕೇಳಿದ್ದಾರೆ ತಾನೇ ಸ್ಕಾರ್ಪಾ.

ಒಬ್ಬ ಮನುಷ್ಯ ಸತ್ತು ಹೋದಾಗ ಅವರ ಹೃದಯ, ಕಣ್ಣು, ಕಿಡ್ನಿ ಮತ್ತು ಲಿವರ್ ಗಳನ್ನ ಸುಮಾಸುಮ್ಮನೆ ನೀವು ಬೆಂಕಿಯಲ್ಲಿ ಸುಡುತ್ತಿದ್ದೀರಾ ಮತ್ತು ಮಣ್ಣಿನಲ್ಲಿ ಸಮಾಧಿ ಮಾಡುತ್ತಿದ್ದೀರಾ, ಅವುಗಳನ್ನ ಬೇರೆಯವರಿಗೆ ದಾನ ಮಾಡಿದರೆ ಅವರಿಗೆ ಮರುಜನ್ಮ ಸಿಕ್ಕಂತೆ ಆಗುವುದಿಲ್ಲವೇ ಎಂದು ಉದ್ಯಮಿ ತಾನೇ ಸ್ಕಾರ್ಪಾ ಪ್ರಶ್ನೆ ಕೇಳಿದಾಗ ಅಲ್ಲಿದ್ದವರು ಚಿಂತೆಗೆ ಒಳಗಾಗಿದ್ದಾರೆ. ಇನ್ನು ಈ ಕ್ಷಣದಲ್ಲಿ ತನ್ನ ಅಂಗಾಂಗಗಳನ್ನ ದಾನ ಮಾಡುವ ಪತ್ರಕ್ಕೆ ಸಹಿ ಹಾಕಿದರು ತಾನೇ ಸ್ಕಾರ್ಪಾ, ಇನ್ನು ಈ ಬಿಸಿನೆಸ್ ಮ್ಯಾನ್ ಮಾತಿನಿಂದ ಪ್ರೇರಣೆಗೊಂಡ ಹಲವು ಜನರು ತಮ್ಮ ಅಂಗಾಂಗ ದಾನ ಮಾಡಲು ನಿರ್ಧಾರ ಮಾಡಿದರು, ಮನುಷ್ಯನ ಅಂಗಾಂಗಕ್ಕೆ ಇರುವ ಮೌಲ್ಯದ ಬಗ್ಗೆ ತಿಳಿಸಿಕೊಟ್ಟ ತಾನೇ ಸ್ಕಾರ್ಪಾ ಅವರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…