ಸುದ್ದಿ

ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

122

ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ.

ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ.

ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ ಕಂಬಗಳು ನೆಲಕ್ಕುರುಳಿದೆ. ಅರೇಬೊಮ್ಮನಹಳ್ಳಿ ಗ್ರಾಮದಲ್ಲಿ ಎರಡು ವಿದ್ಯುತ್ ಟ್ರಾನ್ಸ್ ಫಾರ್ಮರ್ ಹಾಳಾಗಿದೆ. ಅಲ್ಲದೆ ಹಲವಾರು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ವ್ಯತ್ಯಯ ಆಗಿದೆ. ವಿದ್ಯುತ್ ಸರಿಪಡಿಸಲು ಬೆಸ್ಕಾಂ ಇಲಾಖೆಯ ಲೈನ್ ಮ್ಯಾನ್‍ಗಳು ಹರಸಾಹಸ ಪಡುತ್ತಿದ್ದಾರೆ.

ಇತ್ತ ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿದೆ. ತಡರಾತ್ರಿ ಗುಡುಗು ಸಹಿತ ಮಳೆ ಸುರಿದಿದ್ದು, ಮಳೆ ರಭಸಕ್ಕೆ ಜಿಲ್ಲೆ ನಾಲತವಾಡ ಪಟ್ಟಣದಲ್ಲಿ 160 ವರ್ಷದ ಹಳೆಯ ಬೃಹತ್ ಆಲದ ಮರ ಉರುಳಿದೆ. ಬೃಹತ್ ಆಲದ ಮರ ಹಳೆ ಪಂಚಾಯ್ತಿ ಕಟ್ಟಡದ ಮೇಲೆ ಉರುಳಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…