ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.

‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.

ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….