ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.

‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.

ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…