ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.

‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.

ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….