ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.

‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.

ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.