ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.
‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.
ಸ್ಕೂಟರ್ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.
ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…