ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.
ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…