News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

497

ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ.

ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ.

ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ…

ಹೌದು, ಸೆಲ್ಫಿ ಪ್ರಿಯರು ಅದರಲ್ಲೂ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುವ ಹೆಣ್ಣು ಮಕ್ಕಳಿಗೆ ಆಘಾತಕಾರಿ ಸುಧ್ಧಿಯೊಂದನ್ನು ಲಂಡನ್ ತಜ್ಞರು ನೀಡಿದ್ದಾರೆ.

ಅತಿ ಹೆಚ್ಚು ಸೆಲ್ಫಿ ತೆಗೆದುಕೊಳ್ಳುವವರ ಚರ್ಮ, ಮೊಬೈಲ್ ಫೋನ್ ನಿಂದ ಹೊರಸೂಸುವ ಎಲೆಕ್ಟ್ರೋಮ್ಯಾಗ್ನೆಟಿಕ್ ವಿಕಿರಣಗಳು ಡಿ.ಎನ್.ಎ. ಗಳನ್ನು ಹಾನಿಗೊಳಿಸಿ, ಚರ್ಮ ಬೇಗ ಸುಕ್ಕು ಗಟ್ಟುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಇದರಿಂದ ಬೇಗ ವಯಸ್ಸಾದಂತೆ ಕಾಣುತ್ತದೆ ಎಂದು ಚರ್ಮ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪದೇ ಪದೇ ಸೆಲ್ಫಿ ತೆಗೆದುಕೊಳ್ಳುವುದರಿಂದ ಚರ್ಮ ಬಹಳ ಬೇಗನೆ ನೆರಿಗೆಗಟ್ಟಿ ಮುಖದ ಅಂದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.