ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ.
ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು. ಅವರು ಯಾರು ಗೊತ್ತಾ ಎಂದು ಪ್ರಶ್ನಿಸಿದರು. ಇದಕ್ಕೆ ನಾನಾ ಹೆಸರುಗಳು ಬಂದರೂ ಯಾರೊಬ್ಬರು ಸರಿಯಾದ ಉತ್ತರ ನೀಡಲಿಲ್ಲ. ಆಗ ಸ್ವತಃ ಜೈ ಜಗದೀಶ್ ಅವರೇ ಶಂಕರ್ನಾಗ್ ಹೆಸರು ಹೇಳಿದಾಗ ಎಲ್ಲರೂ ಒಮ್ಮೆ ಬೆಕ್ಕಸ ಬೆರಗಾದರು.
ಅವರ ಮಾರ್ಕೆಟ್ ಯಾವಾಗ ಬಿದ್ದಿತ್ತು ಸರ್ ಎಂದು ಎಲ್ಲರೂ ಅಚ್ಚರಿಯಿಂದ ಕೇಳಿದಾಗ, ಸುಮಾರು ಮೂರು ವರ್ಷ ಶಂಕರ್ನಾಗ್ ಅವರಿಗೆ ಮಾರ್ಕೆಟ್ ಇರಲಿಲ್ಲ. ಆಗ ಮೆಟಡೋರ್ ವ್ಯಾನ್ನಲ್ಲಿ ನಗರದ ಕ್ವೀನ್ಸ್ ಪ್ರತಿಮೆ ಬಳಿ ಕ್ಯಾಂಟಿನ್ ರನ್ ಮಾಡುತ್ತಿದ್ದರು. ಆದರೆ, ನಂತರದ ದಿನಗಳಲ್ಲಿ ಅವರೇ ಬಹುದೊಡ್ಡ ನಟನಾದರು ಎಂದು ತಿಳಿಸಿದರು. ಅವರ ಆದರ್ಶಗಳನ್ನು ಕೇಳಿದರೆ, ಇಂದಿಗೂ ರೋಮಾಂಚನವಾಗುತ್ತದೆ.
ಅಂದೇ ಮೆಟ್ರೋ ಪರಿಕಲ್ಪನೆಯನ್ನು ಮುಂದಿಟ್ಟಿದ್ದರಂತೆ, ಅವರ ಸ್ವಂತದ ಹಣದಲ್ಲಿ ವಿದೇಶಕ್ಕೆ ಹೋಗಿ ಮೆಟ್ರೋ ಬಗ್ಗೆ ತಿಳಿದುಕೊಂಡುಬಂದಿದ್ದರಂತೆ ಎಂದು ಸ್ಪರ್ಧಿಗಳು ಕೇಳಿದಾಗ ಜೈ ಜಗದೀಶ್ ಹೌದು, ಮೆಟ್ರೋ ಜತೆಗೆ ನಂದಿ ಬೆಟ್ಟ ಕೆಳಗಿನವರೆಗೂ ರೋಪ್ ವೇ ಮಾಡಲು ಯೋಜನೆ ಹಾಕಿಕೊಂಡಿದ್ದರು ಎಂಬ ಅಚ್ಚರಿಯ ವಿಚಾರಗಳನ್ನು ಬಹಿರಂಗಪಡಿಸಿದರು.ವಿಶೇಷ ಅಂದರೆ ಶಂಕರ್ನಾಗ್ ಅವರ ಕನಸಾಗಿದ್ದ ಮೆಟ್ರೊ ಇಂದು ಕ್ವೀನ್ಸ್ ಪ್ರತಿಮೆಯ ಮಾರ್ಗದಲ್ಲೇ ಸಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು. ಧ್ರುವನ್ ಅವರು…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…