ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು.

ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ ಸಿನಿಮಾಕ್ಕೆ ಸಾಕಷ್ಟು ಪ್ರಶಸ್ತಿಗಳು ಅವರಿಗೆ ಬಂದವು . ಅದೇ ರೀತಿ ಅವರ ನಿರ್ದೇಶನದ ಸಿನಿಮಾಗಳಿಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಿಕ್ಕಿವೆ. ಹೋದರ ಅನಂತ್ ನಾಗ್ ಹಾಗು ಲೋಕನಾಥ್ ಮುಖ್ಯ ಭೂಮಿಕೆಯಲ್ಲಿ ಶಂಕರ್, ‘ಮಿಂಚಿನ ಓಟ’ ಸಿನಿಮಾ ಮಾಡಿದ್ದರು. ಅದರಲ್ಲಿ ಅವರೂ ಕೂಡ ನಟಿಸಿದ್ದರು. ಆ ಸಿನಿಮಾ ನಿರ್ದೇಶಿಸಿದಾಗ ಶಂಕರ್ಗೆ ಇನ್ನೂ 26 ವರ್ಷ.

ಚೊಚ್ಚಲ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ‘ಅತ್ಯುತ್ತಮದ್ವಿತಿಯ ಚಿತ್ರ’, ‘ಅತ್ಯುತ್ತಮ ನಟ’, ‘ಅತ್ಯುತ್ತಮ ಪೋಷಕನಟ’, ‘ಅತ್ಯುತ್ತಮ ಚಿತ್ರಕಥೆ’, ‘ಅತ್ಯುತ್ತಮ ಛಾಯಾಗ್ರಹಣ’, ‘ಅತ್ಯುತ್ತಮ ಸಂಕಲನ’, ‘ಅತ್ಯುತ್ತಮ ಧ್ವನಿಗ್ರಹಣ’ ಪ್ರಶಸ್ತಿಗಳು ಸಿಕ್ಕಿದ್ದವು. ಜತೆಗೆ ಶಂಕರ್ ನಾಗ್ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಫಿಲಂ ಫೇರ್ ಪ್ರಶಸ್ತಿ ಒಲಿದಿತ್ತು.

ಶಂಕರ್ ನಿರ್ದೇಶನದಲ್ಲಿ ಮೂಡಿ ಬಂದ ಮತ್ತೊಂದು ಫ್ಯಾಮಿಲಿ ಡ್ರಾಮಾ ‘ನೋಡಿ ಸ್ವಾಮಿ ನಾವಿರೋದೇ ಹೀಗೆ’. ಈ ಚಿತ್ರಕ್ಕೆ ‘ಅತ್ಯುತ್ತಮ ತೃತೀಯ ಚಿತ್ರ’ ರಾಜ್ಯ ಪ್ರಶಸ್ತಿಸಿಕ್ಕಿತ್ತು. ಕೇವಲ 7 ವರ್ಷಗಳಲ್ಲಿ 9 ಚಿತ್ರಗಳಿಗೆ ಶಂಕರ್ ನಿರ್ದೇಶನ ಮಾಡಿದ್ದರು. ಅದರಲ್ಲಿ ಒಂದು ಹಿಂದಿ ಮತ್ತು ಇಂಗ್ಲಿಷ್ ಸಿನಿಮಾವೂ ಸೇರಿದೆ. ಅವರು ನಿರ್ದೇಶಿಸಿದ ಎಲ್ಲ ಸಿನಿಮಾಗಳು ಗಮನಸೆಳೆದವು. ‘ಗೀತಾ’ ಚಿತ್ರದ ಹಾಡುಗಳು ಇಂದಿಗೂ ಜನಮನದಲ್ಲಿ ಅಚ್ಚಳಿಯದೇ ಉಳಿದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ