ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ.

ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ ಪ್ರತಾಪ್ ಐವರು ಲಿವಿಂಗ್ ಏರಿಯಾದಲ್ಲಿ ಕುಳಿತುಕೊಂಡು ಮಾತನಾಡುತ್ತಿದ್ದರು. ಈ ವೇಳೆ ಶೈನ್, ಸ್ನಾನ ಆದ ನಂತರ ಬಾತ್ರೂಮ್ನಿಂದ ಬಟ್ಟೆ ತೆಗೆದುಕೊಂಡು ಬರುವ ಅಭ್ಯಾಸವೇ ಇಲ್ಲವೇ ಎಂದು ಭೂಮಿಯನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಭೂಮಿ, ಯಾವತ್ತಾದ್ರೂ ಈ ರೀತಿ ಆಗಿದೆಯಾ. ಏನೋ ಗಡಿಬಿಡಿಯಲಿ ಮರೆತೆ. ಅದನ್ನ ಹೈ-ಲೈಟ್ ಮಾಡಬೇಡ ಎಂದು ಕೋಪದಿಂದ ಹೇಳಿದರು. ಆಗ ಗರಂ ಆದ ಶೈನ್, ಹೈ-ಲೈಟ್ ಮಾಡೋದಾ. ಇಲ್ಲಿವರೆಗೂ ನಾನು ಎಲ್ಲಿ ಹೇಳಿದ್ದೀನಿ. ನೀನು ಮತ್ತು ಕಿಶನ್ ಒಂದೇ ರೀತಿ ಹೇಳುತ್ತೀರಾ. ನಾನು ದೀಪಿಕಾಗೆ ನಿಮ್ಮ ಬಟ್ಟೆನಾ ಎಂದು ಕೇಳಿದ್ದೆ. ಅದಾನಂತರ ಈಗಲೇ ಮೊದಲ ಬಾರಿಗೆ ನಿನಗೆ ಹೇಳಿದ್ದು. ಇದರಲ್ಲಿ ಹೈ-ಲೈಟ್ ಮಾಡಿ ನನಗೆ ಏನು ಸಿಗಬೇಕಿಲ್ಲ ಎಂದು ರೇಗಾಡಿದರು.

ಅದಕ್ಕೆ ಭೂಮಿಯೂ ಗರಂ ಆಗಿ, ನೀನು ಮೊದಲೂ ಹೇಳಿದ್ದೀಯಾ, ನಾನು ತಪ್ಪು ಮಾಡಿದ್ರೆ ಒಪ್ಪಿಕೊಳ್ಳುತ್ತಿದ್ದೆ. ಆದರೆ ನೀನು ನನಗೆ ಹೇಳಿದಿಯಾ. ಅದನ್ನು ಒಪ್ಪಿಕೋ ಎಂದಿದ್ದಾರೆ. ಆಗ ಶೈನ್ ಯಾವಾಗ ಹೇಳಿದ್ದೆ? ಯಾರಿಗೆ ಹೇಳಿದ್ದೆ ಎಂದು ಪ್ರಶ್ನೆ ಮಾಡಿದ್ದಾರೆ. ಇದೇ ರೀತಿ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಕೊನೆಗೆ ಇಬ್ಬರೂ ಮಾತನಾಡದೇ ಸುಮ್ಮನಾಗಿದ್ದಾರೆ. ಇದರಿಂದ ಬೇಸರಗೊಂಡ ಶೈನ್ ಹೊರಗಡೆ ಕುಳಿತಿದ್ದರು. ಆಗ ದೀಪಿಕಾ ಬಂದು ಸಮಾಧಾನ ಮಾಡಲು ಪ್ರಯತ್ನ ಮಾಡಿದ್ದಾರೆ.

ನಾವು ಯಾರ ಜೊತೆನೂ ಕ್ಲೋಸ್ ಆಗಬಾರದು. ಅದರಿಂದ ಸಲುಗೆ ಬೆಳೆಯುತ್ತದೆ. ಆದರೆ ನಾನು ತಮಾಷೆಗೆ ಹೇಳಿದ್ದು, ಹೈ-ಲೈಟ್ ಮಾಡಬೇಡಿ ಎಂದಿದ್ದಕ್ಕೆ ಬೇಸರವಾಯಿತು. ಅವರ ಬಟ್ಟೆ ಅಲ್ಲಿದೆ ಎಂದು ಹೇಳಿದರೆ ನನಗೆ ಏನು ಸಿಗುತ್ತದೆ. ನಿಜಾ ಹೈ-ಲೈಟ್ ಮಾಡಬೇಡಿ ಎಂದಾಗ ತುಂಬಾ ಬೇಸರವಾಯಿತು. ಭೂಮಿ ಬಟ್ಟೆ ಅಲ್ಲಿದೆ-ಇಲ್ಲಿದೆ ಎಂದು ಹೇಳಿದರೆ ನನಗೆ ಏನಾಗುತ್ತೆ. ಭೂಮಿ ಆಗಿದ್ದಕ್ಕೆ ಹೇಳಿದ್ದು, ಬೇರೆ ಯಾರಾಗಿದ್ದರೂ ಹೇಳುತ್ತಿರಲಿಲ್ಲ ಎಂದು ಬೇಸರದಿಂದ ಮಾತನಾಡಿದ್ದಾರೆ.
ಕೊನೆಗೆ ದೀಪಿಕಾ ಇರುವುದು ಇನ್ನೂ ಮೂರು ದಿನ ಇಬ್ಬರೂ ಕೋಪ ಮಾಡಿಕೊಳ್ಳಬೇಡಿ ಎಂದು ಸಮಾಧಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಸಂಶೋಧಕರ ಪ್ರಕಾರ ಕೋಳಿಮಾಂಸದ ಚರ್ಮ ಆರೋಗ್ಯಕ್ಕೆ ಉತ್ತಮ! ಆದರೆ ಇದರ ಪ್ರಮಾಣ ಮಿತವಾಗಿರಬೇಕು ಅಷ್ಟೇ. ಅಂದರೆ ಮಾಂಸದೊಂದಿಗೆ ಕೊಂಚವೇ ಪ್ರಮಾಣದ ಚರ್ಮ ಇದ್ದರೆ ರುಚಿಯೂ ಹೌದು, ಆರೋಗ್ಯಕರವೂ ಹೌದು.
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…