ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ ಶಿವನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರತಿಮೆಗೆ ‘ಸ್ಟ್ಯಾಚ್ಯೂ ಆಫ್ ಬಿಲೀಫ್’ ಎಂದು ಹೆಸರಿಡಲಾಗಿದೆ.ಆಗಸ್ಟ್ ತಿಂಗಳ ಒಳಗೆ ಪೂರ್ಣವಾಗುವ ನಿರೀಕ್ಷೆ ಇದೆ. ಈ ಪ್ರತಿಮೆಯನ್ನು ಬರೋಬ್ಬರಿ 2,500 ಟನ್ ರಿಫೈಂಡ್ ಸ್ಟೀಲ್ ಬಳಸಿ ನಿರ್ಮಿಸಲಾಗುತ್ತಿದೆ. ಶಿವನ ಪ್ರತಿಮೆಯನ್ನು ಮಿರ್ಜಾ ಗ್ರೂಪ್ ಕಂಪನಿ ನಿರ್ಮಾಣ ಮಾಡುತ್ತಿದೆ. ಸ್ಟೀಲ್ ಮಾತ್ರವಲ್ಲದೆ ಪ್ರತಿಮೆಗೆ ಉತ್ತಮ ಗುಣಮಟ್ಟದ ತಾಮ್ರ ಹಾಗೂ ಸತು ಅನ್ನು ಬಳಸಲಾಗುತ್ತಿದೆ.
ಶಿವನ ಪ್ರತಿಮೆಯು 351 ಅಡಿ ಎತ್ತರವಿದ್ದು, 20 ಅಡಿ ಎತ್ತರದಲ್ಲಿ ಮೂರು ವೀಕ್ಷಣಾ ಗ್ಯಾಲರಿ ಇದೆ. ಅಲ್ಲದೆ ಪ್ರತಿಮೆಯ 110 ಅಡಿ ಹಾಗೂ 270 ಅಡಿಗಳ ಎತ್ತರಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದು ಸ್ಟ್ಯಾಚ್ಯೂ ಆಫ್ ಯುನಿಟಿ, ಸ್ಪ್ರಿಂಗ್ ಟೆಂಪಲ್ ಬುದ್ಧ ಮತ್ತು ಲೇಕ್ಯುನ್ ಸೆಟ್ಕ್ಯಾರ್ ಬಳಿಕದ ಜಗತ್ತಿನ ಅತಿ ಎತ್ತರದ ಪ್ರತಿಮೆ ಎನಿಸಿಕೊಳ್ಳಲಿದೆ. ಹಾಗೆಯೇ ಜಗತ್ತಿನ 4ನೇ ಅತೀ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
2013ರ ಏ.17ರಂದು ಈ ಪ್ರತಿಮೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿತ್ತು. ಅಂದಿನ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.ಶಿವನ ಪ್ರತಿಮೆಯ ಫೋಟೋ ಟ್ವಿಟ್ಟರ್ ನಲ್ಲಿ ಶೇರ್ ಆಗಿದ್ದು, ಅದರಲ್ಲಿ ಶಿವನ ಮುಖದ ಭಾಗವು ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಕೆಂಪು ಬಣ್ಣದಿಂದ ಕಂಗೊಳಿಸುತ್ತಿದೆ. ಹಾಗೆಯೇ ಪ್ರತಿಮೆ ನಿರ್ಮಾಣ ಕೆಲಸ ನಡೆಯುತ್ತಿರುವ ಚಿತ್ರಣವನ್ನು ನಾವು ಗಮನಿಸಬಹುದಾಗಿದೆ. ಶಿವನ ಪ್ರತಿಮೆ ಮುಂದೆ ಸುಮಾರು 25 ಅಡಿ ಎತ್ತರ ಹಾಗೂ 37 ಅಡಿ ಅಗಲದ ನಂದಿ ಪ್ರತಿಮೆ ಕೂಡ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.