ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ! :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ. ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ, ಈ ಗುಹೆಯ ಒಳಗೆ ಏಳು ಶಿವಲಿಂಗ ಇದೆ. ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ ಮಹಿಮೆ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್