ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ ಹಿಂದೂ ಧರ್ಮದ ದೇವಾಲಯ, ಗುಡಿಗಳು ನಮಗೆ ಸಿಗುತ್ತವೆ.

ದೇವಾಲಯದ ಇತಿಹಾಸ ಮತ್ತು ವಿಶೇಷತೆ! :ನೆಲ್ಲಿತೀರ್ಥ ಹೆಸರಲ್ಲೇ ನಮಗೆ ಈ ದೇವಾಲಯದ ವಿಶೇಷತೆ ಏನೆಂಬುದನ್ನು ತಿಳಿಯಬಹುದು. ನೆಲ್ಲಿತೀರ್ಥ ದೇವಾಲಯ ಇರುವುದು ಮಂಗಳೂರು ನಗರದಿಂದ ಕೇವಲ 17 ಕಿಮೀ ದೂರದಲ್ಲಿ ಇರುವ ಈ ದೇವಾಲಯ ಸುಮಾರು 500 ವರ್ಷಗಳ ಹಿಂದಿನ ಇತಿಹಾಸ ಹೊಂದಿದೆ. ಈ ದೇವಾಲಯದ ಪ್ರಮುಖ ದೇವರೆಂದರೆ ಶಿವ. ನೆಲ್ಲಿತೀರ್ಥ ಎಂಬ ಹೆಸರಿನಿಂದ ಈ ದೇವಾಲಯ ಜಗತ್ಪ್ರಸಿದ್ಧವಾದರೆ, ಸೋಮನಾಥ ದೇವಸ್ಥಾನ ಎಂದೂ ಕರೆಯಲಾಗುತ್ತದೆ. ಇದೊಂದು ಗುಹಾ ದೇವಾಲಯ ಆಗಿರುವುದರಿಂದ ಇಲ್ಲಿನ ಪೂಜೆ ಬಹಳ ವಿಶೇಷ. ಗುಹೆಯ ಹೊಸ ಭಾಗದಲ್ಲಿ ದೇವಾಲಯವಿದ್ದು, ಶಿವನ ಪೂಜೆ ನಿತ್ಯ ನಡೆಯುತ್ತದೆ. ಅದೇ ರೀತಿ ಗುಹೆಯ ಒಳಗೂ ಕೂಡ ಒಂದು ದೊಡ್ಡ ಶಿವಲಿಂಗ ಸ್ಥಾಪನೆಯಾಗಿದ್ದು, ಭಕ್ತರು ಅಲ್ಲಿಗೂ ಹೋಗಿ ಪ್ರಾರ್ಥಿಸುವ ಅವಕಾಶ ಇದೆ.

ಈ ದೇವಾಲಯದ ಮತ್ತೊಂದು ವಿಶೇಷವೆಂದರೆ, ವರ್ಷದ ಆರು ತಿಂಗಳು ಗುಹೆ ತೆರೆದಿರುತ್ತಾರೆ ಮತ್ತು ಇನ್ನುಳಿದ ಆರು ತಿಂಗಳು ಗುಹೆಯ ಒಳಗೆ ಅರ್ಚಕರು ಅಥವಾ ಭಕ್ತರು ಯಾರಿಗೂ ಅವಕಾಶ ಇರುವುದಿಲ್ಲ. ಇಲ್ಲಿನ ನಂಬಿಕೆಯ ಪ್ರಕಾರ, ಮಳೆಗಾಲದ ಈ ತಿಂಗಳುಗಳಲ್ಲಿ ಗುಹೆಯ ಒಳಗೆ ನದಿ ನೀರಿನ ಹರಿವು ಇರುತ್ತದೆ ಎಂದು ಹೇಳಲಾಗುತ್ತದೆ ಮಾತ್ರವಲ್ಲದೆ ಈ ಆರು ತಿಂಗಳು ಈ ಗುಹೆಯಲ್ಲಿ ದೇವರು ವಾಸವಾಗಿರುತ್ತಾರೆ ಎಂಬುದು ನಂಬಿಕೆ. ಪುರಾಣದ ಉಲ್ಲೇಖದಂತೆ, ಈ ದೇವಾಲಯದಲ್ಲಿ ಜಾಬಾಲಿ ಋಷಿ ಮುನಿಗಳು ತಪಸ್ಸು ಮಾಡಿದ್ದರು ಮತ್ತು ಅವರು ಕೈಗೊಂಡ ತಪಸ್ಸಿಗೆ ಮೆಚ್ಚಿ ಸ್ವತಃ ಶಿವನೇ ಅನುಗ್ರಹ ನೀಡಿದ್ದ ಎಂಬುದು ಇತಿಹಾಸ. ಸದ್ಯ ಈ ಗುಹಾ ದೇವಾಲಯ ಭಕ್ತರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಒಂದು ಪುಣ್ಯ ಕ್ಷೇತ್ರವಾಗಿದೆ.

ಈ ದೇವಾಲಯ ಇರುವುದು ಒಂದು ಸಣ್ಣ ಹಳ್ಳಿಯಲ್ಲಿ, ಆದರೆ ಸದ್ಯ ಈ ಹಳ್ಳಿಯನ್ನೇ ನೆಲ್ಲಿತೀರ್ಥ ಎಂಬ ಹೆಸರಿನಿಂದ ಕರೆಯಲಾಗುತ್ತಿದೆ. ಪ್ರಕೃತಿಯ ಮಡಿಲಲ್ಲೇ ಇರುವ ಈ ದೇವಾಲಯ ನಿಜಕ್ಕೂ ಭಕ್ತರ ಮನದಲ್ಲಿ ಏಕಾಗ್ರತೆ ಮೂಡಿಸುವ ತಾಣವಾಗಿದೆ. ಈ ದೇವಾಲಯದ ಹೊರ ಭಾಗದಲ್ಲಿ “ನಾಗಪ್ಪ” ಎಂಬ ಕೆರೆ ಇದ್ದು, ಗುಹೆಯನ್ನು ಪ್ರವೇಶಿಸುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಈ ಕೆರೆಯಲ್ಲಿ ಸ್ನಾನ ಮಾಡಿ ಹೋಗಬೇಕು ಎಂಬುದು ಸ್ಥಳ ಪುರಾಣ. ಗುಹೆಯ ಒಳಗೆ ಯಾವುದೇ ಲಿಂಗ ತಾರತಮ್ಯ ಇಲ್ಲದೆ ಮುಕ್ತ ಪ್ರವೇಶವಿದ್ದು, ಶುಚತ್ವ ಮತ್ತು ಮಡಿ ಕಾಪಾಡಬೇಕಾದ ಕರ್ತವ್ಯ ಭಕ್ತರದ್ದೇ ಆಗಿರುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಗುಹೆಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಗುಹೆಯ ಮತ್ತೊಂದು ವಿಶೇಷವೆಂದರೆ ಗುಹೆಯ ಪ್ರವೇಶ ಭಾಗದಲ್ಲಿ ಭಕ್ತರು ನೇರವಾಗಿ ನಿಂತುಕೊಂಡು ಹೋಗಬಹುದು, ನಂತರದಲ್ಲಿ ಸ್ವಲ್ಪ ಬಗ್ಗಿ ನಡೆಯಬೇಕಾಗುತ್ತದೆ. ಅದಾದ ನಂತರ ಸಂಪೂರ್ಣ ನೆಲಕ್ಕೆ ಸಮನಾಗಿ ಮಲಗಿ ಮಣ್ಣಿನಲ್ಲಿ ತೆವಳಿಕೊಂಡು ಹೋಗಬೇಕಾಗುತ್ತದೆ. ಗುಹೆಯ ಒಳ ಭಾಗದಲ್ಲಿ ಕಲ್ಲಿನಿಂದ ನೀರು ಹರಿಯುತ್ತಿದ್ದು, ಇದು ನೆಲ್ಲಿ ಕಾಯಿಯ ಆಕಾರದಲ್ಲಿ ಕಾಣಿಸುತ್ತದೆ. ಇದೇ ಕಾರಣಕ್ಕೆ “ನೆಲ್ಲಿತೀರ್ಥ” ಎಂಬ ಹೆಸರು ಬಂದಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ ಈ ಗುಹೆ ದಿನೇ ದಿನೇ ಬೆಳೆಯುತ್ತಲಿದ್ದು ಸದ್ಯ ಇರುವ ದೇವಾಲಯದ ಒಂದು ದಿಕ್ಕಿನಿಂದ ಈ ಗುಹೆ ದೇವಾಲಯವನ್ನೇ ಆವರಿಸಿದೆ. ಕೆಲವರು ಹೇಳುವ ಪ್ರಕಾರ, ಈ ಗುಹೆಯ ಒಳಗೆ ಏಳು ಶಿವಲಿಂಗ ಇದೆ. ಶಿವ ಭಕ್ತರು ಪೂಜಿಸುವ ಲಿಂಗವನ್ನು ಈ ಗುಹೆ ಬೆಳೆಯುತ್ತಾ ಹೋದಂತೆ ತನ್ನೊಳಗೆ ಸೇರಿಸಿಕೊಂಡಿದೆ ಎಂದು ಹೇಳುತ್ತಾರೆ.ನಿಜಕ್ಕೂ ಇದೊಂದು ಅಚ್ಚರಿ ಮೂಡಿಸುವ ದೇವಾಲಯವೇ ಆಗಿದೆ. ಒಂದೊಂದು ಕಥೆ ಪುರಾಣಗಳು ಒಂದೊಂದು ರೀತಿಯಾಗಿ ಹೇಳುತ್ತವೆ. ಇಲ್ಲಿನ ಅರ್ಚಕರು ಈ ಕ್ಷೇತ್ರದ ಸಂಪೂರ್ಣ ಕಥೆ ಹೇಳುತ್ತಾರೆ ಮತ್ತು ಅದರ ಆಧಾರದಲ್ಲಿ ನಾವು ಇಲ್ಲಿನ ಇತಿಹಾಸ ತಿಳಿಯಬಹುದಾಗಿದೆ. ಅದೇನೇ ಇರಲಿ ಶಿವನ ಮಹಿಮೆ ಯಾವ ರೀತಿ ಇದೆ ಮತ್ತು ಹಿಂದೂ ಪುರಾಣಗಳು ಯಾವ ರೀತಿ ಇದೆ ಎಂಬುದಕ್ಕೆ ಈ ಒಂದು ಗುಹಾ ದೇವಾಲಯವೇ ಸಾಕ್ಷಿ..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…