ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ.
ಈ ಆಡಿಯೋ ನೋಡಿ…
ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು ಬಸ್ಸಿನಲ್ಲಿ ಕರೆದುಕೊಂಡು ಬರುವುದಾಗಿ ಅವರು ಹೇಳಿದ್ದು, ಪ್ರಚಾರಕ್ಕೆ ಬಂದವರಿಗೆ ತಲಾ 500 ರೂ. ಕೊಡುತ್ತೇವೆ. ಕರೆದುಕೊಂಡು ಬಾ ಎಂದು ಶಿವರಾಮೇಗೌಡರು ತಿಳಿಸಿದ್ದಾರೆ.
ಪ್ರಚಾರಕ್ಕೆ ಬಂದವರಿಗೆ ಹಣಕಾಸಿನ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಅಪ್ಪಾಜಿ ಗೌಡರಿಗೆ ಕೊಡಲಾಗಿದೆ ಎಂದು ಮಾತನಾಡಿದ್ದಾರೆ. ಈ ಆಡಿಯೋ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…