ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ.

ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು.

ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಕ್ಷಯ್ ಇಂದು ಮೃತಪಟ್ಟಿದ್ದಾನೆ. ಶಾಲಾ ಮಂಡಳಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಎಲ್ಆರ್ ಬಂಡೆಯಲ್ಲಿ ಆಟವಾಡುತ್ತಿದ್ದ ಬಾಲಕ ವಿಕ್ರಂ, ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನು. ನಂತರ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ವಿದ್ಯುತ್ ತಗುಲಿ ಲಿಖಿಲ್(14) ಮೃತಪಟ್ಟಿದ್ದನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…