News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

323

ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡು ಬಡವರಿಗೆ ಮೀಸಲಾಗಿರುವ ಪಡಿತರವನ್ನ ಪಡೆಯುತ್ತಿದ್ದಾರೆ.

ಇನ್ನು  ಸರ್ಕಾರ ಎಷ್ಟೇ ಕ್ರಮಗಳನ್ನ ಕೈಗೊಂಡರು ಕೂಡ ಸರ್ಕಾರದಿಂದ ಈ ನಕಲಿ ಬಿಪಿಎಲ್ ಕಾರ್ಡುಗಳನ್ನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ, ಜನರಿಗೆ ಎಷ್ಟೇ ಎಚ್ಚರಿಕೆಯನ್ನ ಕೊಟ್ಟರು ಕೂಡ ಅವರು ತಮ್ಮ ನಕಲಿ ಬಿಪಿಎಲ್ ಕಾರ್ಡುಗಳನ್ನ ಸರ್ಕಾರಕ್ಕೆ ಒಪ್ಪಿಸುತ್ತಿಲ್ಲ. ಇನ್ನು ಈಗ ಸರ್ಕಾರದ ಹೊಸ ಆದೇಶವನ್ನ ಹೊರಡಿಸಿದ್ದು ಎಲ್ಲರೂ ಇದನ್ನ ಪಾಲಿಸುವುದು ಅನಿವಾರ್ಯವಾಗಿದೆ, ಹಾಗಾದರೆ ಏನದು ಹೊಸ ಆದೇಶ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ತಿಳಿಯೋಣ ಪೂರ್ತಿಯಾಗಿ ಓದಿ.

ನಕಲಿ ರೇಷನ್ ಕಾರ್ಡುಗಳನ್ನ ಇಟ್ಟುಕೊಂಡಿದ್ದಾರೋ ಅವರು ಮೂರೂ ತಿಂಗಳ ಒಳಗಾಗಿ ಅದನ್ನ ಸರ್ಕಾರಕ್ಕೆ ಹಿಂತಿರುಗಿಸಿದರೆ ಯಾವುದೇ ದಂಡವನ್ನ ವಿಧಿಸಲಾಗುವುದಿಲ್ಲ. ಇನ್ನು ಅಷ್ಟಾಗಿಯೂ ಅವರು ಹಿಂತಿರುಗಿಸದೆ ಇದ್ದ ಸಮಯದಲ್ಲಿ ಇಲಾಖೆಯ ವತಿಯಿಂದ ಪರಿಶೀಲನೆ ಬಂದಾಗ ಅವರು ಸಿಕ್ಕಿಬಿದ್ದರೆ ಅವರು ಇದುವರೆಗೂ ಆ ಕಾರ್ಡಿನ ಮೂಲಕ ಪಡೆದ ಅಕ್ಕಿಯ ದರವನ್ನ ಮುಕ್ತ ಮಾರುಕಟ್ಟೆಯಲ್ಲಿ ಇರುವ ದರಕ್ಕೆ ಅನುಗುಣವಾಗಿ ವಸೂಲಿ ಮಾಡಲಾಗುತ್ತದೆ ಮತ್ತು ಅವರಿಗೆ ದಂಡವನ್ನ ಹಾಕಲಾಗುತ್ತದೆ.

ಇನ್ನು ನಕಲಿ ರೇಷನ್ ಕಾರ್ಡುಗಳನ್ನ ಪಡೆಗಟ್ಟಲು ಈಗಾಗಲೇ ಅವರ ಪರಿಶೀಲನೆ ಕಾರ್ಯ ನಡೆಯುತ್ತಿದ್ದು ಜನರು ಅನೇಕ ಕಾರ್ಡುಗಳನ್ನ ವಾಪಾಸ್ ಮಾಡಿದ್ದಾರೆ, ಅನ್ನಭಾಗ್ಯ ಯೋಜನೆಯ ಅಡಿ ಆರ್ಥಿಕವಾಗಿ ಸಬಲರು ಕೂಡ ಅಕ್ಕಿಯನ್ನ ಪಡೆಯುತ್ತಿದ್ದು ಸರ್ಕಾರಕ್ಕೆ ಇದು ದೊಡ್ಡ ಹೊರೆಯಾಗಿ ಪರಿಣಮಿಸಿದೆ ಮತ್ತು ಇದು ತುಂಬಾ ನಷ್ಟದಾಯವಾಗಿದೆ, ಈ ಕಾರಣಕ್ಕೆ ನಕಲಿ ರೇಷನ್ ಕಾರ್ಡುಗಳನ್ನ ತಡೆಗಟ್ಟುವಲ್ಲಿ ಸರ್ಕಾರ ದಿಟ್ಟ ನಿರ್ಧಾರವನ್ನ ತೆಗೆದುಕೊಂಡಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಕರ್ನಾಟಕ

    ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

    ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…