ಉಪಯುಕ್ತ ಮಾಹಿತಿ

ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

427

ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ.

ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ.

ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ ಪ್ರತಿದಿನ ಸ್ನಾನ ಮಾಡುವುದರಿಂದ ಹೋಗುತ್ತದೆ. ಇದರಿಂದಾಗಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಪಶ್ಚಿಮ ದೇಶಗಳ ಜನರಿಗೆ ಇದು ಒಳ್ಳೆಯದಲ್ಲ. ಯಾಕೆಂದ್ರೆ ಸ್ನಾನಕ್ಕಿಂತ ಮುನ್ನ ಅವರು ದೇಹಕ್ಕೆ ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡುವುದಿಲ್ಲ. ಹಾಗಾಗಿ ಅವರು ಪ್ರತಿದಿನ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತದೆ ಸಂಶೋಧನೆ.

ಆಸ್ಟ್ರೇಲಿಯಾ ಕಾಲೇಜಿನ ಡೆರ್ಮಾಟಲಾಜಿ ಪ್ರೊಫೆಸರ್ ಸ್ಟೀಫನ್ ಅವರ ಪ್ರಕಾರ ನಾವು ಪ್ರತಿದಿನ ಸ್ನಾನ ಮಾಡಬೇಕೆಂಬ ನಿಯಮವಿಲ್ಲ. 50-60 ವರ್ಷಗಳಿಂದ ಮಾತ್ರ ಈ ರೂಢಿ ಜಾರಿಯಲ್ಲಿದೆ. ಪ್ರತಿದಿನ ಸ್ನಾನ ಮಾಡುವುದು ಸಾಮಾಜಿಕ ಒತ್ತಡವಾಗಿಯೂ ಮಾರ್ಪಟ್ಟಿದೆ. ನಿಮಗೆ ಬೇಕೆನಿಸಿದಾಗ ಮಾತ್ರ ಸ್ನಾನ ಮಾಡಿ, ಆರೋಗ್ಯ ಕಾಪಾಡಿಕೊಳ್ಳಿ ಎನ್ನುತ್ತಾರೆ ಸ್ಟೀಫನ್.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪರಮೇಶ್ವರನಿಗೆ ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷಕೆಲಸ ಕಾರ್ಯದಲ್ಲಿ ಗೊಂದಲ…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…