ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ.
ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ.

”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ ಈ ಚಕ್ರ.
ಸಕಲ ವಿಧವಾದ ದುಷ್ಟರನ್ನು ಸಂಹಾರ ಮಾಡಿ ನಮ್ಮಲ್ಲಿರುವ ಅಹಂಕಾರಗಳನ್ನು ನೀಗಿಸಿ, ಸನ್ಮಾರ್ಗಕ್ಕೆ ಎಳೆದೊಯ್ಯುವಾಗ ತನ್ಮಧ್ಯೆ ಬರುವ ಅಡ್ಡಿ, ಆತಂಕಗಳನ್ನು ಖಂಡಿಸಿ ನಮಗೆ ಭಗವತ್ ಸೇವಾಭಾಗ್ಯಕ್ಕೆ ಹೊಂದಿಕೊಳ್ಳುವಂತೆ ಮಾಡಿ ಸದಾಕಾಲವೂ ನಮ್ಮನ್ನು ರಕ್ಷಿಸುತ್ತಿರುವ ತಾಯಿಯ ಅಸ್ತ್ರ ರೂಪದಲ್ಲಿ ಇರುವುದೇ ಈ ಚಕ್ರ.

ಜೀವನದಲ್ಲಿ ಶ್ರೀ ಚಕ್ರವನ್ನು ಪೂಜಿಸಿದಾಗ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರರು, ಸಾರಸ್ವತರು, ಗಾಣಪತ್ಯರ ಸ್ನೇಹ ಲಭಿಸುವುದು.
ರಾಜನು ಹೇಗೆ ದುಷ್ಟ ಶಕ್ತಿಗಳು ತನ್ನ ಪ್ರಜೆಗಳನ್ನು ಅಡ್ಡಿ ಪಡಿಸದಂತೆ ಕಾಯುತ್ತಿರುತ್ತಾರೊ ಹಾಗೆ ಶ್ರೀಚಕ್ರವು ನಮ್ಮ ಅಧಿಕಾರ, ಗೌರವ, ಕೀರ್ತಿ, ನಿತ್ಯಕರ್ಮಗಳನ್ನು ಸದಾ ಪಾಲಿಸುತ್ತಿರುತ್ತದೆ.
ಶ್ರೀ ಚಕ್ರವು ಆರಾಧಕರಿಗೆ ಸದಾಕಾಲವೂ ರಕ್ಷೆಯನ್ನು ನೀಡುತ್ತಾ ದುಷ್ಟ ಶಕ್ತಿಗಳನ್ನು ನರ್ವೀರ್ಯ, ಮಾಡಿ ಆರಾಧಕರಿಗೆ ತೇಜಸ್ಸು, ಬುದ್ದಿ, ಬೆಳೆಯುವಂತೆ ಮಾಡುತ್ತದೆ.

ಆದ್ದರಿಂದ ಈ ತತ್ವವನ್ನು ಅನುಸರಿಸಿ ಆದಿಶಂಕರರು, ರಾಮಾನುಜರು, ಮಧ್ವಾಚಾರ್ಯರು ಕೂಡ ಆರಾಧಿಸಿ ಅದರ ಆನಂದವನ್ನು ಹೊಂದಿ ಅದರ ಮಹಿಮೆಯನ್ನು ಲೋಕಕ್ಕೆ ಸಾರಿರುತ್ತಾರೆ.
ಇಂತಹ ಅದ್ಭುತ ಚಕ್ರವನ್ನು ಕಲಿಯುಗದ ಪ್ರತ್ಯಕ್ಷ ದೈವವೆಂದರೆ ತಪ್ಪಾಗಲಾರದು.
ಪಂಡಿತ್ ಶ್ರೀ 1 ಶ್ರೀ ರಾಘವೇಂದ್ರ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 call.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…