News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ, ಜ್ಯೋತಿಷ್ಯ

ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

198

ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ.

ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ.

”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ ಈ ಚಕ್ರ.

ಸಕಲ ವಿಧವಾದ ದುಷ್ಟರನ್ನು ಸಂಹಾರ ಮಾಡಿ ನಮ್ಮಲ್ಲಿರುವ ಅಹಂಕಾರಗಳನ್ನು ನೀಗಿಸಿ, ಸನ್ಮಾರ್ಗಕ್ಕೆ ಎಳೆದೊಯ್ಯುವಾಗ ತನ್ಮಧ್ಯೆ ಬರುವ ಅಡ್ಡಿ, ಆತಂಕಗಳನ್ನು ಖಂಡಿಸಿ ನಮಗೆ ಭಗವತ್ ಸೇವಾಭಾಗ್ಯಕ್ಕೆ ಹೊಂದಿಕೊಳ್ಳುವಂತೆ ಮಾಡಿ ಸದಾಕಾಲವೂ ನಮ್ಮನ್ನು ರಕ್ಷಿಸುತ್ತಿರುವ ತಾಯಿಯ ಅಸ್ತ್ರ ರೂಪದಲ್ಲಿ ಇರುವುದೇ ಈ ಚಕ್ರ.

ಜೀವನದಲ್ಲಿ ಶ್ರೀ ಚಕ್ರವನ್ನು ಪೂಜಿಸಿದಾಗ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರರು, ಸಾರಸ್ವತರು, ಗಾಣಪತ್ಯರ ಸ್ನೇಹ ಲಭಿಸುವುದು.

ರಾಜನು ಹೇಗೆ ದುಷ್ಟ ಶಕ್ತಿಗಳು ತನ್ನ ಪ್ರಜೆಗಳನ್ನು ಅಡ್ಡಿ ಪಡಿಸದಂತೆ ಕಾಯುತ್ತಿರುತ್ತಾರೊ ಹಾಗೆ ಶ್ರೀಚಕ್ರವು ನಮ್ಮ ಅಧಿಕಾರ, ಗೌರವ, ಕೀರ್ತಿ, ನಿತ್ಯಕರ್ಮಗಳನ್ನು ಸದಾ ಪಾಲಿಸುತ್ತಿರುತ್ತದೆ.

ಶ್ರೀ ಚಕ್ರವು ಆರಾಧಕರಿಗೆ ಸದಾಕಾಲವೂ ರಕ್ಷೆಯನ್ನು ನೀಡುತ್ತಾ ದುಷ್ಟ ಶಕ್ತಿಗಳನ್ನು ನರ್ವೀರ್ಯ, ಮಾಡಿ ಆರಾಧಕರಿಗೆ ತೇಜಸ್ಸು, ಬುದ್ದಿ, ಬೆಳೆಯುವಂತೆ ಮಾಡುತ್ತದೆ.

ಆದ್ದರಿಂದ ಈ ತತ್ವವನ್ನು ಅನುಸರಿಸಿ ಆದಿಶಂಕರರು, ರಾಮಾನುಜರು, ಮಧ್ವಾಚಾರ್ಯರು ಕೂಡ ಆರಾಧಿಸಿ ಅದರ ಆನಂದವನ್ನು ಹೊಂದಿ ಅದರ ಮಹಿಮೆಯನ್ನು ಲೋಕಕ್ಕೆ ಸಾರಿರುತ್ತಾರೆ.

ಇಂತಹ ಅದ್ಭುತ ಚಕ್ರವನ್ನು ಕಲಿಯುಗದ ಪ್ರತ್ಯಕ್ಷ ದೈವವೆಂದರೆ ತಪ್ಪಾಗಲಾರದು.
ಪಂಡಿತ್ ಶ್ರೀ 1 ಶ್ರೀ ರಾಘವೇಂದ್ರ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772ನಿಮ್ಮ ಜೀವನದ ಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 call.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಐಎಎಸ್ ಅಧಿಕಾರಿ ಕನಸನ್ನು ಹೊತ್ತ ಈ ಮಹಿಳೆಯ ಕತೆ ಅತ್ಯಂತ ರೋಚಕ ಮತ್ತು ಎಲ್ಲರಿಗೂ ಸ್ಪುರ್ತಿಯೂ ಕೂಡ..!ತಿಳಿಯಲು ಈ ಲೇಖನ ಓದಿ…

    ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…