ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…