ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .
ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.
ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.
ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.