News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಗುಲ ದರ್ಶನ, ದೇವರು

ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

662

ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.

ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.

ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…

  • ಸುದ್ದಿ

    ವಿಚ್ಛೇದನ ನೀಡಿ ಎರಡನೇ ಮದುವೆ ಆದ್ರೂ, ಈ ಮಹಿಳೆ ತನ್ನ ಎರಡನೇ ಗಂಡನ ಜೊತೆಗೇ, ಮೊದಲ ಪತಿಯ ಸೇವೆ ಮಾಡುತ್ತಿದ್ದಾಳೆ..!ಏಕೆ?ತಿಳಿಯಲು ಈ ಲೇಖನ ಓದಿ…

    ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…