ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಸರಹ ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .