ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್ ಸೆಲ್ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್ ಸೆಲ್ಸ್ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್ ಸರ್ಕ್ಯುಲೇಶನ್ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್ ಬರುತ್ತದೆ. ಇದರಿಂದ ನಿಮ್ಮ ಲುಕ್ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…