ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…