ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…