ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ .

ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು ಶೃಂಗೇರಿಗೆ ಪುರಾತನ ಕಾಲದಲ್ಲಿ ಶೃಂಗಗಿರಿ ಎಂದು ಕರೆಯಲಾಗುತ್ತಿತ್ತು ಮತ್ತು ಇಲ್ಲಿನ ಗಿರಿಗಳು ಗೋವಿನ ಕೊಂಬಿನ ಆಕಾರದಲ್ಲಿ ಇರುವುದರಿಂದ ಇದಕ್ಕೆ ಶೃಂಗೇರಿ ಎಂದು ಹೆಸರು ಬಂದಿತ್ತು ಅಂತ ಹೇಳುತ್ತಾರೆ. ದೇಶ ಮತ್ತು ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಭಕ್ತರು ಬಂದು ಶಾರದಾ ಮಾತೆಯ ದರ್ಶನವನ್ನ ಮಾಡಿ ಹೋಗುತ್ತಾರೆ.
ಇನ್ನು ಜನರಿಗೆ ವಿದ್ಯೆ ಮತ್ತು ಬುದ್ದಿಯನ್ನ ಕೊಡುವ ಶಾರದಾ ಮಾತೆ ಇಲ್ಲಿ ಬಂದು ನೆಲೆಸಿದ್ದು ಯಾಕೆ, ಇನ್ನು ಶಂಕರಾಚಾರ್ಯರು ಈ ಕ್ಷೇತ್ರವನ್ನ ಸ್ಥಾಪನೆ ಮಾಡಲು ಇದ್ದ ಬಲವಾದ ಕಾರಣ ಏನು ಮತ್ತು ಈ ಪುಣ್ಯ ಕ್ಷೇತ್ರದ ವಿಶೇಷತೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಾಮಗೆ ತಿಳಿಸಿ. ಅಕ್ಷರಗಳ ಅಭ್ಯಾಸಕ್ಕೆ ಶೃಂಗೇರಿ ಶಾರದಾಂಭೆ ತುಂಬಾ ಫೇಮಸ್ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ತುಂಗಾ ನದಿಯ ದಡದಲ್ಲಿ ಇರುವ ಇರುವ ಈ ದೇವಸ್ಥಾನ ಬಹಳ ವಿಶೇಷತೆಗಳನ್ನ ಹೊಂದಿದೆ.

ಮತ್ತೊಂದು ಕಾರಣ ಹೇಳುವುದಾದರೆ ಇಲ್ಲಿ ರಷ್ಯಾ ಮುನಿಗಳು ತಪಸ್ಸನ್ನು ಮಾಡುತ್ತಿದ್ದರು ಮತ್ತು ಈ ಊರಿನಲ್ಲಿ ಮಳೆ ಬರದೆ ಬರಗಾಲ ಬಂದಾಗ ಮುನಿಗಳು ತಪಸ್ಸು ಮಾಡಿ ಇಲ್ಲಿಗೆ ಮಳೆ ತಂದರು ಎಂದು ಹೇಳಲಾಗುವುದು ಮತ್ತು ಆ ಕಾರಣಕ್ಕಾಗಿಯೇ ಈ ಒಂದು ಊರನ್ನು ಶೃಂಗೇರಿ ಎಂದು ಕರೆದರು ಅಂತ ಕೂಡ ಹೇಳಲಾಗುತ್ತದೆ. ಇನ್ನು ಕೆಲವು ಮೂಲಗಳ ಇಲ್ಲಿನ ಗಿರಿಗಳು ಗೋವಿನ ಕೊಂಬಿಗೆ ಹೋಲುವುದರಿಂದ ಈ ಊರನ್ನ ಶೃಂಗೇರಿ ಎಂದು ಕರೆಯಲಾಗುತ್ತದೆ, ಇನ್ನು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ದೇಶವನ್ನ ಸುತ್ತಿದ ಶಂಕರಾಚಾರ್ಯರು ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನ ಸ್ಥಾಪನೆ ಮಾಡುತ್ತಾರೆ ಮತ್ತು ಆ ಪೀಠಗಳಲ್ಲಿ ಶೃಂಗೇರಿ ಕೂಡ ಒಂದು.
ಹೌದು ದೇಶ ಪರ್ಯಟನೆಯಲ್ಲಿ ಮುಳುಗಿದ್ದ ಶಂಕರಾಚಾರ್ಯರು ತುಂಬಾ ತೀರದ ಶೃಂಗೇರಿಗೆ ಬಂದಾಗ ಅವರಿಗೆ ಶಾಕ್ ಕೊಡುವಂತರ ಒಂದು ವಿಷಯ ಅವರ ಎದುರು ನಡೆಯುತ್ತದೆ. ಹೌದು ಸ್ನೇಹಿತರೆ ಕಾಳಿಂಗ ಸರ್ಪ ಬಿಸಿಲಿನಿಂದ ಬೇಸತ್ತಿದ್ದ ಗರ್ಭಿಣಿ ಕಪ್ಪೆಗೆ ತನ್ನ ಹೆಡೆಯನ್ನ ಎತ್ತಿ ನೆರಳನ್ನ ಕೊಡುತ್ತಿತ್ತು, ಇದನ್ನ ಕಂಡ ಶಂಕರಾಚಾರ್ಯರು ಪರಸ್ಪರ ಶತ್ರುಗಳಾದ ಹಾವು ಮತ್ತು ಕಪ್ಪೆಗಳೇ ಸ್ನೇಹದಿಂದ ವರ್ತಿಸುತ್ತಿದೆ ಮತ್ತು ಇದಕ್ಕಿಂತ ಪುಣ್ಯ ಕ್ಷೇತ್ರ ಇನ್ನೊಂದು ಇಲ್ಲಾ ಅನ್ನುವ ನಿರ್ಧಾರಕ್ಕೆ ಬಂದ ಈ ಜಾಗದಲ್ಲಿ ಶಾರದಾ ಪೀಠವನ್ನ ಸ್ಥಾಪನೆ ಮಾಡುತ್ತಾರೆ.

ಶಂಕರಾಚಾರ್ಯರು ಇಲ್ಲಿ ಪೀಠವನ್ನ ಸ್ಥಾನೇ ಮಾಡಿದರು ಆದರೆ ವಿಜನಗರ ಸಾಮ್ರಾಜ್ಯದ ಅರಸರುಗಳಾದ ಹಕ್ಕಾ ಬುಕ್ಕರು ಇಲ್ಲಿ ದೇಗುಲವನ್ನ ನಿರ್ಮಾಣ ಮಾಡಿದರು ಎನ್ನಲಾಗುತ್ತಿದೆ, ಆದರೆ ಈ ದೇಗುವ ಹೊಯ್ಸಳರ ಕಾಲದಲ್ಲೇ ನಿರ್ಮಾಣ ಆಗಿದೆ ಎಂದು ವಾಸ್ತು ಶಿಲ್ಪ ಹೇಳುತ್ತಿದೆ. ಇನ್ನು ಈಗ ಶೃಂಗೇರಿಯಲ್ಲಿ ಹೊಸ ದೇವಸ್ಥಾನ ಸ್ಥಾಪನೆ ಆಗಿದ್ದರು ಹಳೆ ದೇಗುಲ ಇನ್ನು ಇದೆ ಮತ್ತು ಇಲ್ಲಿ ಹಲವಾರು ದೇವರುಗಳ ಸಾನಿಧ್ಯ ಇದೆ, ಇನ್ನು ದೇವಸ್ಥಾನದ ಪಕ್ಕದಲ್ಲಿ ಇರುವ ತುಂಗಾ ನದಿ ದಡದಲ್ಲಿ ರಾಶಿ ಸುಂದರವಾದ ಕಪ್ಪು ಮೀನುಗಳಿವೆ ಮತ್ತು ಈ ಮೀನುಗಳನ್ನ ದೇವರ ಮೀನುಗಳೆಂದು ಕರೆಯುತ್ತಾರೆ, ಇನ್ನು ಹಿಂದೆ ಯಾರೋ ಈ ಮೀನನ್ನ ಹಿಡಿದುಕೊಂಡು ಹೋದಾಗ ಅವರು ಮಾಡಿದ ಪದಾರ್ಥಗಳೆಲ್ಲಾ ರಕ್ತ ಆಯಿತು ಅನ್ನುವ ದಂತ ಕಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…