News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

304

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

  • ಘಟನೆ ನಡೆದು 2 ವರ್ಷಗಳ ನಂತರ ದೂರು ನೀಡಿರೋದು.
  • ಶೂಟಿಂಗ್ ನಲ್ಲಿ ಚಿತ್ರಕ್ಕೆ ಬೇಕಾದಂತೆ ನಟಿಸಿದೆ ಅಷ್ಟೇ ಅಂತಾರೆ ನಟ ಅರ್ಜುನ್ ಸರ್ಜಾ.
  • ದೇವನಹಳ್ಳಿ ಹೈವೇಯಲ್ಲಿ ರೂಂಗೆ ಕರೆದರೂ ಅನ್ನೋಕು ಸೂಕ್ತ ಸಾಕ್ಷಿಗಳಿಲ್ಲ.
  • ಯುಬಿ ಸಿಟಿಯಲ್ಲಿ ರೂಮ್ ಬುಕ್ ಮಾಡಿದ್ದು ನಿಜವಾದ್ರೂ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಯಾವುದೇ ಸಿಸಿಟಿವಿ ಇಲ್ಲ.
  • ನಲವತ್ತು ಜನರನ್ನು ಸಾಕ್ಷಿಗಳನ್ನಾಗಿ ಮಾಡೋಕೆ ಹೊರಟ್ಟಿದ್ದ ಪೊಲೀಸರಿಗೆ ಸಿಕ್ಕಿದ್ದು ಕೇವಲ 10 ಜನ.
  • ಶೂಟಿಂಗ್ ನಡೆದ ಜಾಗದಲ್ಲೂ ಯಾವುದೇ ತರಹದ ಸಾಕ್ಷಿಗಳು ಪತ್ತೆಯಾಗದಿರುವುದು ಶ್ರುತಿ ಹರಿಹರನ್ ಮಾಡಿದ್ದ ಪ್ರಕರಣ ಹಳ್ಳ ಹಿಡಿಯಲು ಕಾರಣವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…