ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…
ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…