News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

307

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

  • ಘಟನೆ ನಡೆದು 2 ವರ್ಷಗಳ ನಂತರ ದೂರು ನೀಡಿರೋದು.
  • ಶೂಟಿಂಗ್ ನಲ್ಲಿ ಚಿತ್ರಕ್ಕೆ ಬೇಕಾದಂತೆ ನಟಿಸಿದೆ ಅಷ್ಟೇ ಅಂತಾರೆ ನಟ ಅರ್ಜುನ್ ಸರ್ಜಾ.
  • ದೇವನಹಳ್ಳಿ ಹೈವೇಯಲ್ಲಿ ರೂಂಗೆ ಕರೆದರೂ ಅನ್ನೋಕು ಸೂಕ್ತ ಸಾಕ್ಷಿಗಳಿಲ್ಲ.
  • ಯುಬಿ ಸಿಟಿಯಲ್ಲಿ ರೂಮ್ ಬುಕ್ ಮಾಡಿದ್ದು ನಿಜವಾದ್ರೂ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಯಾವುದೇ ಸಿಸಿಟಿವಿ ಇಲ್ಲ.
  • ನಲವತ್ತು ಜನರನ್ನು ಸಾಕ್ಷಿಗಳನ್ನಾಗಿ ಮಾಡೋಕೆ ಹೊರಟ್ಟಿದ್ದ ಪೊಲೀಸರಿಗೆ ಸಿಕ್ಕಿದ್ದು ಕೇವಲ 10 ಜನ.
  • ಶೂಟಿಂಗ್ ನಡೆದ ಜಾಗದಲ್ಲೂ ಯಾವುದೇ ತರಹದ ಸಾಕ್ಷಿಗಳು ಪತ್ತೆಯಾಗದಿರುವುದು ಶ್ರುತಿ ಹರಿಹರನ್ ಮಾಡಿದ್ದ ಪ್ರಕರಣ ಹಳ್ಳ ಹಿಡಿಯಲು ಕಾರಣವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಾಟ್ಸಾಪ್’:ನಿಮ್ಮ ಖಾಸಗಿ ವಿಷಯಗಳನ್ನು ಬಹಿರಂಗಪಡಿಸಬಹುದು ಎಚ್ಚರ…!

    ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • Cinema

    ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

    ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…